ಶಿರಸಿ ನಗರಸಭೆ ಜಾಗದಲ್ಲಿ ನೂತನ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಶಂಕುಸ್ಥಾಪನೆ :  ಶಾಸಕ ಭೀಮಣ್ಣ 

ಶಿರಸಿ:ನಗರದ ಸಮಗ್ರ ಅಭಿವೃದ್ಧಿ ಹಾಗೂ ಸ್ಥಳೀಯ ವ್ಯಾಪಾರ-ವಹಿವಾಟಿಗೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ ಶಿರಸಿ ನಗರಸಭೆ ಮಾಲೀಕತ್ವದ ಸರ್ವೆ ನಂಬರ್ 95 ಮತ್ತು 113 ರ ಜಾಗದಲ್ಲಿ…

Read More
ಕರ್ನಾಟಕದ ಹವಾಮಾನ ಮುನ್ಸೂಚನೆ : ಮಳೆಯಾ ರಜೆಯಾ???

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ…

Read More
ನಾಳೆ ಮಾಡೋಣ’ ಎಂಬ ಮನೋಭಾವ ಸಾಧನೆಗೆ ಮಾರಕ: ಸ್ವರ್ಣವಲ್ಲಿ ಶ್ರೀ !!!!

ಶಿರಸಿ: ಮಾನವನ ಚಿತ್ತ ನಿರಂತರವಾಗಿ ಹರಿಯುವ ನದಿಯಂತಿದ್ದು, ಅದರ ಪ್ರವಾಹವು ಉರ್ಧ್ವಗತಿ ಅಥವಾ ಅಧೋಗತಿಯತ್ತ ಸಾಗಬಹುದು. ರಾಗ, ದ್ವೇಷ ಮತ್ತು ಮೋಹಗಳು ಮನುಷ್ಯನನ್ನು ಅಧೋಗತಿಯತ್ತ ಕೊಂಡೊಯ್ಯುವ ಪ್ರಮುಖ…

Read More
ಗ್ರಾಮೀಣ ಮಹಿಳೆಯರಿಗೆ ಉದ್ಯೋಗದ ದಾರಿ; ಅನಂತಮೂರ್ತಿ ಹೆಗಡೆ ಟ್ರಸ್ಟ್‌ನಿಂದ ಉಚಿತ ಹೊಲಿಗೆ ತರಬೇತಿ

ಸಿದ್ದಾಪುರ: ಗ್ರಾಮೀಣ ಭಾಗದ ಮಹಿಳೆಯರಿಗೆ ಸ್ವಉದ್ಯೋಗದ ಅವಕಾಶ ಕಲ್ಪಿಸುವ ಉದ್ದೇಶದಿಂದ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ತಾರೇಸರ ಹಾಗೂ ಕುಚಗುಂಡಿಯಲ್ಲಿ ಉಚಿತ ಹೊಲಿಗೆ ತರಬೇತಿ…

Read More
ಕಲಗದ್ದೆ ನಾಟ್ಯ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ: ಕುಟುಂಬ ಸಮೇತ ಪಾಲ್ಗೊಂಡ ಶಾಸಕ ಭೀಮಣ್ಣ ನಾಯ್ಕ

ಸಿದ್ದಾಪುರ: ತಾಲೂಕಿನ ಕಲಗದ್ದೆ ಗ್ರಾಮದ ಪ್ರಸಿದ್ಧ ಶ್ರೀ ನಾಟ್ಯ ವಿನಾಯಕ ದೇವಸ್ಥಾನದಲ್ಲಿ ಇತ್ತೀಚೆಗೆ ವಿಶೇಷ ಗಣಹೋಮ ಹಾಗೂ ರುದ್ರಾಭಿಷೇಕ ಪೂಜಾ ಕಾರ್ಯಕ್ರಮಗಳನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಆಯೋಜಿಸಲಾಗಿತ್ತು. ಈ…

Read More
ಪಡಿತರ ಅಕ್ಕಿ ಕಳ್ಳ ಸಾಗಣೆದಾರರ ಪತ್ತೆ ಹಚ್ಚಿ : ಗ್ಯಾರೆಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸತೀಶ ನಾಯ್ಕ ಸೂಚನೆ

ಶಿರಸಿ: ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣದ ಹಿಂದಿರುವ ಪ್ರಮುಖ ಕಿಂಗ್‌ಪಿನ್‌ ಯಾರು ಎಂಬುದನ್ನು ಪತ್ತೆಹಚ್ಚಿ, ಪ್ರಕರಣದಲ್ಲಿ ಶಾಮೀಲಾಗಿರುವ ಎಲ್ಲರನ್ನೂ ಬಂಧಿಸಬೇಕು. ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಯಾವುದೇ…

Read More